Skip to content

Bright Cures

Get all kind of Information

Menu
  • Home
  • Disclaimer
  • About Us
  • Privacy Policy
  • Contact Us
Menu
ಮ್ಯಾಂಡಸ್ ಚಂಡಮಾರುತದಿಂದಾಗಿ ಈ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಮ್ಯಾಂಡಸ್ ಚಂಡಮಾರುತದಿಂದಾಗಿ ಈ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Posted on December 13, 2022

ಮ್ಯಾಂಡಸ್ ಚಂಡಮಾರುತ (Mandouse Cyclone)

ಮ್ಯಾಂಡಸ್ ಚಂಡಮಾರುತದಿಂದಾಗಿ ಬಂಗಾಳಕೊಲ್ಲಿ ವಾಯುಭಾರಕುಸಿತದಿಂದಾಗಿ ಹಲವು ಜಿಲ್ಲೆಗಳಲ್ಲಿ ಚಳಿ ಹಾಗು ಮಳೆ ಆಗಲಿದೆ. ಮ್ಯಾಂಡಸ್ ಚಂಡಮಾರುತ ಯಾವತಾರ ಪ್ರಭಾವ ಬೀರಿದೆ ಎಂದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ,ಮಳೆ ಹಾಗು ತಾಪಮಾನದಲ್ಲಿ ವೈಪರೀತ್ಯ ಉಂಟಾಗಿದೆ. ಇದರಿಂದ ಮುನ್ನೆಚ್ಚರಿಕೆಯ ಸಲುವಾಗಿ ರಾಜ್ಯದ 5 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

Join Our WhatsApp Group Here:

ಯಾವ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ?

ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು ಮತ್ತು ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಅಲರ್ಟ್ ಘೋಷಿಸಲಾಗಿದೆ.

ಮುಂದಿನ ವಾರದಲ್ಲಿ ಸಹ ಮತ್ತೊಂದು ಚಂಡಮಾರುತ ಬಂಗಾಳ ಕೊಲ್ಲಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದಾಗಿ ಆರೋಗ್ಯ ಇಲಾಖೆಯು ಕೆಲವು ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಲು ಸಲಹೆಯನ್ನು ನೀಡಿದೆ. ಈ ಅತಿಯಾದ ಶೀತದ ವಾತಾವರಣದಲ್ಲಿ ನಾಗರಿಕರು, ಮಕ್ಕಳು, ವೃದ್ಧರು, ಗರ್ಭಿಣಿಯರು ,ಬಾಣಂತಿಯರು ಎಲ್ಲರೂ ಸಹ ಕೆಲವು ಸಲಹೆಗಳನ್ನು ಪಾಲಿಸಬೇಕು ಎಂದು ಆಯುಕ್ತ ರಂದೀಪ್ ಡಿ. ಕೆಲವು ಸಲಹೆಗಳನ್ನು ನೀಡಿದ್ದಾರೆ .

 ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ (Crop Insurance)

ಆ ಸಲಹೆಗಳು ಈ ಕೆಳಗಿನಂತಿವೆ:

1. ಯಾವಾಗಲೂ ಬಿಸಿಯಾಗಿರುವ ನೀರು ಮತ್ತು ಸೂಪ್ಗಳನ್ನು ಕುಡಿಯಿರಿ.

2. ಬೇಗನೆ ಜೀರ್ಣವಾಗುವ ಮತ್ತು ತಾಜಾ ಆಹಾರವನ್ನು ಸೇವಿಸಿ.

3. ಯಾವಾಗಲು ಸ್ವೆಟರ್, ಸಾಕ್ಸ್ ಗಳನ್ನು ಧರಿಸಿ. ಅನಗತ್ಯ ಸಂಚರಿಸುವುದನ್ನು ತಪ್ಪಿಸಿ.

4. ಕಿವಿಗೆ ಗಾಳಿಹೋಗದಂತೆ ಹತ್ತಿಯನ್ನು ಬಳಸಿ ಅಥವಾ ಸ್ಕಾರ್ಫ್ ಅನ್ನು ಧರಿಸಿ.

5. ಕೆಮ್ಮು ಶೀತ ಜ್ವರ ಇರುವವರಿಂದ ದೂರವಿರಿ.

6. ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ ಬಳಸಿ.

7. ಜ್ವರ ಕಂಡುಬಂದಲ್ಲಿ ವೈದ್ಯರ ಸಲಹೆಯನ್ನು ಪಡೆಯಿರಿ.

8. ತಣ್ಣನೆಯ ನೀರನ್ನು ಕುಡಿಯಬೇಡಿ.

9. ಜ್ಯೂಸ್ ಮತ್ತು ಐಸ್ ಕ್ರೀಮ್ ಅನ್ನು ಸೇವಿಸಬೇಡಿ.

10. ಜಂಕ್ ಫುಡ್ ಗಳನ್ನು ಸೇವಿಸಬೇಡಿ.

11. ಮಳೆಯಲ್ಲಿ ನೆನೆಯುವುದನ್ನು ತಪ್ಪಿಸಿ.

12. ಈ ಹೊತ್ತಲ್ಲಿ ಪ್ರವಾಸವನ್ನು ಕೈಗೊಳ್ಳುವುದನ್ನು ತಪ್ಪಿಸಿ

Join Our WhatsApp Group Here:

 

Leave a Reply Cancel reply

Your email address will not be published. Required fields are marked *

Categories

  • Biography
  • Car
  • Fashion
  • Hair Care Tips
  • Health
  • Home Remedies
  • How to
  • Jobs
  • Kannada
  • Lifestyle
  • Lyrics
  • Money
  • Motors
  • Parenting
  • Pets
  • Recipes
  • Skincare Tips
  • Sports
  • Tech
  • Uncategorized
  • Weight Loss

Recent Posts

  • Aase Kannada Serial | ರೋಹಿಣಿ ತಾಯಿನ ನೋಡೇಬಿಟ್ಟ ಶಾಂತಿ
  • Bhagyalakshmi Kannada Serial | Bhagyalakshmi Written Update
  • 2.63 ಲಕ್ಷ ರೈತರಿಗೆ ಬರ ಪರಿಹಾರ ಜಮೆಯಾಗಿದೆ, ಜಮೆಯಾಗಿಲ್ಲದಿದ್ದರೆ ಈ ನಂಬರಿಗೆ ಕರೆ ಮಾಡಿ | Bara Parihara Number
  • ಗ್ರಹಲಕ್ಷ್ಮಿ ಯೋಜನೆ ಪಡೆಯುತ್ತಿರುವ ಮಹಿಳೆಯರಿಗೆ ಇನ್ಮುಂದೆ ಮಾಸಿಕ 2,000 ಹಣದೊಂದಿಗೆ 800 ಹೆಚ್ಚುವರಿ ಹಣ ಕೂಡಲೇ ಅರ್ಜಿ ಸಲ್ಲಿಸಿ | Manaswini Scheme |
  • ಕರ್ನಾಟಕ ಶ್ರಮ ಶಕ್ತಿ ಯೋಜನೆಯಿಂದ 50,000 ಸಾಲ ಮತ್ತು ಸಬ್ಸಿಡಿ..! ಈಗಲೇ ಅರ್ಜಿ ಸಲ್ಲಿಸಿ (Shrama Shakti Scheme)
©2025 Bright Cures | Design: Newspaperly WordPress Theme