ಸಾಮಾನ್ಯವಾಗಿ ಒಂದು ವರ್ಷದಲ್ಲಿ 12 ಸಂಕ್ರಾಂತಿಗಳು ಬರುತ್ತವೆ. ಯಾವುದೇ ರಾಶಿಗೆ ಸೂರ್ಯನ ಪ್ರವೇಶವನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಸೂರ್ಯ ದೇವನು ಮಕರ ರಾಶಿಯನ್ನು ಪ್ರವೇಶಿಸಿದಾಗ ಅದನ್ನು ಮಕರ ಎಂದು ಕರೆಯಲಾಗುತ್ತದೆ. ಮಕರ ಸಂಕ್ರಾಂತಿ ಹಬ್ಬವನ್ನು ಪ್ರತಿ ವರ್ಷ ಜನವರಿ ತಿಂಗಳಲ್ಲಿ ಆಚರಿಸಲಾಗುತ್ತದೆ. ಈ ದಿನ ಸೂರ್ಯ ಮಕರ ರಾಶಿಯನ್ನು ಪ್ರವೇಶಿಸುತ್ತಾನೆ. ಪೌರಾಣಿಕ ನಂಬಿಕೆಗಳ ಪ್ರಕಾರ, ಮಕರ ಸಂಕ್ರಾಂತಿಯ ದಿನದಂದು, ಸೂರ್ಯ ದೇವರು ತನ್ನ ಮಗ ಶನಿಯ ಮನೆಗೆ ಹೋಗುತ್ತಾನೆ. ಶನಿಯು ಮಕರ ಮತ್ತು ಕುಂಭ ರಾಶಿಯ ಅಧಿಪತಿ. […]
Category: Kannada
Republic Day Speech In Kannada 2023 | ಗಣರಾಜ್ಯೋತ್ಸವ ಭಾಷಣ ಕನ್ನಡ 2023
ಗಣರಾಜ್ಯೋತ್ಸವ ಭಾಷಣ 2023 26 ಜನವರಿ 1950 ರಂದು ನಮ್ಮ ದೇಶದ ಸಂವಿಧಾನವನ್ನು ಜಾರಿಗೆ ತರಲಾಯಿತು. ಅಂದಿನಿಂದ ಪ್ರತಿ ವರ್ಷ ಜನವರಿ 26ನ್ನು ಗಣರಾಜ್ಯ ದಿನವನ್ನಾಗಿ ಆಚರಿಸಲಾಗುತ್ತದೆ. ಭಾರತದ ಪ್ರತಿಯೊಂದು ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳಲ್ಲಿ ಗಣರಾಜ್ಯೋತ್ಸವವನ್ನು ಅತ್ಯಂತ ಉತ್ಸಾಹದಿಂದ ಆಚರಿಸಲಾಗುತ್ತದೆ. ಭಾರತದ ಇತಿಹಾಸದಲ್ಲಿ ಗಣರಾಜ್ಯೋತ್ಸವಕ್ಕೆ ವಿಶೇಷ ಮಹತ್ವವಿದೆ ಏಕೆಂದರೆ ಭಾರತದ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಎಲ್ಲಾ ಹೋರಾಟಗಳನ್ನು ಗಣರಾಜ್ಯೋತ್ಸವದಲ್ಲಿ ಹೇಳಲಾಗುತ್ತದೆ. ಗಣರಾಜ್ಯೋತ್ಸವದಂದು ಶಾಲಾ-ಕಾಲೇಜುಗಳಲ್ಲಿ ಘೋಷಣೆ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಇಂದು, ಈ ಲೇಖನದ ಮೂಲಕ, ಜನವರಿ 26 ರಂದು […]
Motivational Quotes In Kannada | Jeevana Life Quotes In Kannada
Motivational Quotes In Kannada If you are looking for motivational quotes in Kannada, Jeevana Life quotes in Kannada then we are here to provide you best Kannada quotes. In this article, we have given some images of motivational quotes in Kannada. Subscribe to our newsletter to get more updates. Jeevana Life Quotes In Kannada Kuvempu […]
Kuvempu Information In Kannada | ಕುವೆಂಪು ಅವರ ಬಗ್ಗೆ ಪ್ರಬಂಧ
Kuvempu Information In Kannada Information About Kuvempu in Kannada , ಕುವೆಂಪು ಅವರ ಜೀವನ ಚರಿತ್ರೆ, ರಾಷ್ಟ್ರಕವಿ ಕುವೆಂಪು ಅವರ ಜೀವನ ಚರಿತ್ರೆ, ಕುವೆಂಪು ಅವರ ಬಗ್ಗೆ ಪ್ರಬಂಧ, kuvempu information in kannada, kuvempu avara bagge prabandha, kuvempu avara jeevana charitra ಈ ಲೇಖನದಲ್ಲಿ ಕುವೆಂಪುರವರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ನೀವು ಈ ಲೇಖನವನ್ನು ಪೂರ್ತಿಯಾಗಿ ಕೊನೆಯವರೆಗೂ ಓದಿ ಸದುಪಯೋಗವನ್ನು ಪಡೆದುಕೊಳ್ಳಿ. ಕುವೆಂಪು ಅವರ ಪೂರ್ಣ ಹೆಸರು ಕುಪ್ಪಳಿ ವೆಂಕಟಪ್ಪ […]
ಪಾನ್ ಜೊತೆ ಆಧಾರ್ ಲಿಂಕ್ ಆಗದಿದ್ದರೆ ಪಾನ್ ನಿಷ್ಕ್ರೀಯ: ಎಚ್ಚರಿಕೆ
ಇಂದೇ ಪಾನ್ ಮತ್ತು ಆಧಾರ್ ಲಿಂಕ್ ಮಾಡಿ ಇಲ್ಲದಿದ್ದಲ್ಲಿ ನಿಮ್ಮ ಪಾನ್ ಕಾರ್ಡ್ ನಿಷ್ಕ್ರೀಯ ಮಾಡಲಾಗುತ್ತದೆ ನಮ್ಮ ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಲಿಂಕ್ ಮಾಡಿಕೊಳ್ಳುವುದು ಈಗ ಖಡ್ಡಾಯವಾಗಿದೆ. ಹಾಗಾಗಿ ಐಟಿ ಇಲಾಖೆ ಪಾನ್ ಜೊತೆ ಆಧಾರ್ ಲಿಂಕ್ ಆಗದಿದ್ದರೆ ಪಾನ್ ನಿಷ್ಕ್ರಿಯವಾಗುವುದೆಂದು ಎಚ್ಚರಿಕೆಯನ್ನು ಸಹ ನೀಡಿದೆ. ಪಾನ್ ಜತೆ ಆಧಾರ್ ಲಿಂಕ್ ಮಾಡಲು ಸಾರ್ವಜನಿಕರಿಗೆ ಮತ್ತೊಮ್ಮೆ ಅವಕಾಶ ನೀಡಲಾಗಿದೆ. 2023ರ ಮಾರ್ಚ್ 31ರೊಳಗೆ ನಿಮ್ಮ ಆಧಾರ್ ಕಾರ್ಡ್ನೊಂದಿಗೆ ಪಾನ್ ಲಿಂಕ್ ಮಾಡಿಕೊಳ್ಳಲು ಆದಾಯ ತೆರಿಗೆ […]
ಮ್ಯಾಂಡಸ್ ಚಂಡಮಾರುತದಿಂದಾಗಿ ಈ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ
ಮ್ಯಾಂಡಸ್ ಚಂಡಮಾರುತ (Mandouse Cyclone) ಮ್ಯಾಂಡಸ್ ಚಂಡಮಾರುತದಿಂದಾಗಿ ಬಂಗಾಳಕೊಲ್ಲಿ ವಾಯುಭಾರಕುಸಿತದಿಂದಾಗಿ ಹಲವು ಜಿಲ್ಲೆಗಳಲ್ಲಿ ಚಳಿ ಹಾಗು ಮಳೆ ಆಗಲಿದೆ. ಮ್ಯಾಂಡಸ್ ಚಂಡಮಾರುತ ಯಾವತಾರ ಪ್ರಭಾವ ಬೀರಿದೆ ಎಂದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ,ಮಳೆ ಹಾಗು ತಾಪಮಾನದಲ್ಲಿ ವೈಪರೀತ್ಯ ಉಂಟಾಗಿದೆ. ಇದರಿಂದ ಮುನ್ನೆಚ್ಚರಿಕೆಯ ಸಲುವಾಗಿ ರಾಜ್ಯದ 5 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. Join Our WhatsApp Group Here: ಯಾವ ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ? ಬೆಂಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು ಮತ್ತು […]
Barley In Kannada | ಬಾರ್ಲಿ
Barley In Kannada | ಬಾರ್ಲಿ ಬಾರ್ಲಿಯ ಪರಿಚಯ: ಬಾರ್ಲಿಯನ್ನು ನಾವೆಲ್ಲರೂ ನೋಡಿರುವ ಧಾನ್ಯವೇ. ಹೆಚ್ಚಿನವರು ಇದನ್ನು ಉಪಯೋಗಿಸುವುದೇ ಇಲ್ಲ. ಏಕೆಂದರೆ ಇಂದಿನ ಕಾಲದಲ್ಲಿ ಬಾರ್ಲಿಯು ಇತರ ಧಾನ್ಯಗಳಂತೆ ಜನಪ್ರಿಯವಾಗಿಲ್ಲ. ಆದರೂ ಪ್ರಾಚೀನ ಕಾಲದಿಂದಲೂ ಇದನ್ನು ನಮ್ಮ ಅಡುಗೆ ಮನೆಗಳಲ್ಲಿ ಉಪಯೋಗಿಸಲಾಗುತ್ತಿದೆ. ಏಕೆಂದರೆ ಇದು ಖನಿಜಗಳು ಮತ್ತು ಜೀವಸತ್ವಗಳು ಮತ್ತು ಅನೇಕ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದೆ. ಅನೇಕ ದೈಹಿಕ ಸಮಸ್ಯೆಗಳ ಪರಿಹಾರಕ್ಕೆ ಇದು ಉಪಯುಕ್ತವೆಂದು ಪರಿಗಣಿಸಲಾಗಿದೆ. ವಿಶೇಷವಾಗಿ ಬಾರ್ಲಿ ನೀರು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಪ್ರಾಚೀನ ಕಾಲದಿಂದಲೂ ಬಾರ್ಲಿಯನ್ನು […]
ಶೀಘ್ರದಲ್ಲಿ ರೈತರ ಖಾತೆಗೆ ಮುಂಗಾರಿ ಹಂಗಾಮಿನ ಮಧ್ಯಂತರ ಬೆಳೆ ವಿಮೆ ಬಿಡುಗಡೆ
ರೈತರ ಖಾತೆಗೆ ಬೆಳೆ ವಿಮೆ ಬಿಡುಗಡೆ (Crop Insurance) ಪ್ರಿಯ ರೈತ ಬಾಂಧವರೇ 2022-23ನೇ ಸಾಲಿನ ಮುಂಗಾರಿ ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದಂತಹ ರೈತರಿಗೆ, ಮಧ್ಯಂತರ ವಿಮಾ ಪರಿಹಾರ ಬಿಡುಗಡೆಯಾಗಿದೆ. ಇದು ಶೀಘ್ರದಲ್ಲಿ ನಿಮ್ಮ(ರೈತರ) ಖಾತೆಗಳಿಗೆ ಜಮೆಯಾಗಲಿದೆ. ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿಕೊಂಡಿದ್ದ ಧಾರವಾಡ ಜಿಲ್ಲೆಯ 63,609 ರೈತರಿಗೆ ಮಧ್ಯಂತರ ಬೆಳೆ ವಿಮೆ ಹಣ ಬಿಡುಗಡೆಮಾಡಲಾಗುತ್ತಿದೆ. ಇದರ ಪ್ರಕ್ರಿಯೆ ಆಗಲೇ ಶುರುವಾಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ ರೈತರು ಖಾತೆಗಳಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರ ಹಣ ಜಮೆಯಾಗಲಿದೆ. 2022ನೇ […]
Baal Aadhar Card | ಬಾಲ್ ಆಧಾರ್ ಕಾರ್ಡ್ ಅನ್ನು ಇಂದೇ ನವೀಕರಿಸಿ
Baal Aadhar Card | ಬಾಲ್ ಆಧಾರ್ ಕಾರ್ಡ್ ಭಾರತ ಸರ್ಕಾರವು 5 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆಧಾರ್ ಕಾರ್ಡ್ ಅನ್ನು ಕಡ್ಡಾಯಗೊಳಿಸಿದೆ. ಹಾಗಾಗಿ UIDAI ಮಕ್ಕಳ ಆಧಾರ್ ಕಾರ್ಡ್ ಅನ್ನು ಘೋಷಿಸಿದೆ. ನಾವು ಇವತ್ತಿನ ಈ ಲೇಖನದ ಮೂಲಕ ಮಕ್ಕಳ ಆಧಾರ್ ಕಾರ್ಡ್ಗೆ ಸಂಬಂಧಿಸಿದ ಎಲ್ಲಾ ಪ್ರಮುಖ ಮಾಹಿತಿಯನ್ನು ನಿಮಗೆ ನೀಡುತ್ತೇವೆ. ಬಾಲ್ ಆಧಾರ್ ಕಾರ್ಡ್ ಎಂದರೇನು?, ಅದರ ಉದ್ದೇಶ ಏನು? ಪ್ರಯೋಜನಗಳು ಏನು? ವೈಶಿಷ್ಟ್ಯತೆ, ಅರ್ಹತೆ, ಅರ್ಜಿ ಪ್ರಕ್ರಿಯೆ, ಅರ್ಜಿ […]
ಕಣ್ಣಿನ ಸುತ್ತ ಕಪ್ಪಾಗಿದ್ದರೆ 7 ದಿನದಲ್ಲಿ ತಕ್ಷಣ ಮಾಯ
ಡಾರ್ಕ್ ಸರ್ಕಲ್ (Dark Circle) ಮನೆಯಲ್ಲಿಯೇ ಕಣ್ಣಿನ ಕೆಳಗಿರುವ ಡಾರ್ಕ್ ಸರ್ಕಲ್ ಗಳನ್ನು ಶಾಶ್ವತವಾಗಿ ತೆಗೆದುಹಾಕಿ ಕಣ್ಣಿನ ಕೆಳಗೆ ಹಾಗೂ ಸುತ್ತಲೂ ಕಾಣಿಸುವ ಡಾರ್ಕ್ ಸರ್ಕಲ್ ನಮ್ಮಲ್ಲಿ ಮುಜುಗರವನ್ನು ಉಂಟುಮಾಡುತ್ತದೆ. ಇದು ಪುರುಷರು ಮತ್ತು ಮಹಿಳೆಯರಲ್ಲಿ ಕಾಣಬರುವ ಸಾಮಾನ್ಯ ಸಮಸ್ಯೆಯಾಗಿದೆ. ನೀವು ಮಾತ್ರ ಈ ಸಮಸ್ಯೆಯನ್ನು ಎದುರಿಸುತ್ತಿಲ್ಲ, ಎಲ್ಲರಿಗು ಈ ಸಮಸ್ಯೆ ಇದ್ದೆ ಇರುತ್ತದೆ. ಆದ್ದರಿಂದ ಚಿಂತಿಸಬೇಡಿ. ಪ್ರಪಂಚದ ಕೆಲವು ಅತ್ಯಂತ ಸುಂದರ ಸೆಲೆಬ್ರಿಟಿಗಳು ಸಹ ಕೆಲವು ಹಂತದಲ್ಲಿ ಈ ಸಮಸ್ಯೆಯನ್ನು ಅನುಭವಿಸಿದ್ದಾರೆ ಮತ್ತು ತಮ್ಮ ಡಾರ್ಕ್ […]